Thursday, June 20, 2019

ನವ ಭಾರತದ ಪರಿಕಲ್ಪನೆ ಶ್ರೀ ನಾರಾಯಣ ಗುರು ಅವರ ತತ್ವ ಸಿದ್ಧಾಂತದಿಂದ ಪ್ರೇರಿತವಾಗಿದೆ ರಾಷ್ಟ್ರಪತಿ ರಾಮನಾಥ್ ಕೋವಿಂದ್

ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಇಂದು ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರನ್ನು ಉದ್ದೇಶಿಸಿ ಭಾಷಣವನ್ನು ಮಾಡಿದ್ದಾರೆ. ಭಾಷಣದಲ್ಲಿ ಕೇರಳದ ಮಹಾನ್ ಗುರು, ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಅವರನ್ನು ಉಲ್ಲೇಖಿಸಿದ ಅವರು " ಒಂದೇ ಜಾತಿ ಒಂದೇ ಮತ" ಜಾತಿ ಮತ ಭೇದವಿಲ್ಲದೆ ಎಲ್ಲರೂ ಒಂದೇ ಎಂಬ ಸಂದೇಶವನ್ನು ಉಲ್ಲೇಖಿಸಿದ ರಮಾನಾಥ್ ಕೊವಿಂದ್ ಅವರು ಇದೇ ರೀತಿ ನವಭಾರತ ನಿರ್ಮಾಣದ ಪರಿಕಲ್ಪನೆಯು ಆಗಿದೆ ಎಂದಿದ್ದಾರೆ.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣದ ತುಣುಕು ನೋಡಿ,

0 comments: